Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ನೈತಿಕ ಶಿಕ್ಷಣದ ಅತ್ಯಗತ್ಯವಾಗಿ ಬೇಕು- ರವಿಕುಮಾರ್ ಹಿರೇಮಠ.

ಡಿ.ಡಿ. ನ್ಯೂಸ್ : ಕುಷ್ಟಗಿ

Advertisement

 "ಮುಂದುವರೆಯುತ್ತಿರುವ ಇಂದಿನ ಆಧುನಿಕ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅತ್ಯಗತ್ಯವಾಗಿ ಬೇಕಾಗಿದೆ. ಅದರಲ್ಲೂ ಬಾಲ್ಯಾವಸ್ಥೆಯಲ್ಲಿಯೇ ಇಂತಹ ನೈತಿಕ ಶಿಕ್ಷಣವನ್ನು ಕೊಡುವಲ್ಲಿ ತಾಯಂದಿರ ಪಾತ್ರ ಹಿರಿದಾದದ್ದು" 

ಎಂದು ಕುಷ್ಟಗಿಯ ಸಮಾಜಸೇವಕರಾದ ರವಿಕುಮಾರ್ ಹಿರೇಮಠ ಅವರು ಇತ್ತೀಚೆಗೆ ನಡೆದ NTC/ NTT 2025 ರ ಬ್ಯಾಚಿನ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಣೆಯ ಸನ್ಮಾನ ಕಾರ್ಯಕ್ರಮ ಹಾಗೂ 2026 ನೇ ಸಾಲಿನ ವಿದ್ಯಾರ್ಥಿಗಳಿಗೆ ನಡೆದ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಕರೆ ನೀಡಿದರು.news_1776870170_0_558.webpಕಾರ್ಯಕ್ರದ ಮೊದಲಿಗೆ ಪ್ರಶಿಕ್ಷಣಾರ್ಥಿಗಳಾದ ಕೀರ್ತಿ ಹಿರೇಮಠ ಪ್ರಾರ್ಥನೆಗೈದರು. ನಂತರ ಶರಣಪ್ಪ ಹವಾಲ್ದಾರ ಸ್ವಾಗತಿಸಿದರು. ಕೊರ್ಸಿನ ಮುಖ್ಯ ಸಂಚಾಲಕರಾದ ಚಂದ್ರಶೇಖರ ತುಮ್ಮರಗುದ್ದಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ NTT / NTC ಶಿಕ್ಷಣದ ಮಹತ್ವವನ್ನು ಮನದಟ್ಟು ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುರೇಶ ಬೇವಿನಕಟ್ಟಿ, ಶರಣಪ್ಪ ಕಟ್ಟಿಮನಿ, ಧಾರವಾಡದ ಸಚಿನ್, ಬೆಳಗಾವಿಯ ಸುಶಿಲಾ ಗುರುವರ, ಸುನೀಲಕುಮಾರ್ ದೇಸಾಯಿ, ಶ್ರೀ ಶರಣಪ್ಪ ಹೆಬ್ಬುಲಿ ಕಾರ್ಯಕ್ರಮ ಕುರಿತು ಅರ್ಥಪೂರ್ಣವಾಗಿ ಮಾತನಾಡಿದರು.

ನಂತರ 2025 ರಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿಜೇತರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹೂಗುಚ್ಛದೊಂದಿಗೆ ಸ್ವಾಗತಿಸಲಾಯಿತು. ಮರಿಯಮ್ಮ ಹಿರೇಮನಿ ಅಧ್ಯಕ್ಷೀಯ ನುಡಿಗನ್ನಾಡಿದರು. 

ಶಿಕ್ಷಕರಾದ ಶ್ರೀನಿವಾಸ ದೇಸಾಯಿ ಕಾರ್ಯಕ್ರಮದ ನಿರೂಪಣೆಗೈದು ವಂದಿಸಿದರು.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!