Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಜಾಗತಿಕ ಚಿಂತಕ ಡಾ. ಬಿ.ಆರ್. ಅಂಬೇಡ್ಕರ್’ ಮಂಜಣ್ಣ ಕುಕನೂರ.

ಸಮೀಪದ ಕುದರಿಮೋತಿ ಗ್ರಾಮದಲ್ಲಿ   ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 135ನೇ ಜಯಂತ್ಯುತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು  ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಮಂಜುನಾಥ ಗಟ್ಟೆಪ್ಪನವರ್

Advertisement

ಭಾರತದ ಸಂವಿಧಾನದ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ನಮ್ಮ ದೇಶದ ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿದ್ದಾರೆ. ಅವರ ದೂರದೃಷ್ಟಿ ಮತ್ತು ಬದ್ಧತೆಯ ಫಲವಾಗಿ ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳು ಮತ್ತು ಗೌರವಯುತ ಜೀವನದ ಭರವಸೆ ನೀಡುತ್ತದೆ ಶೋಷಿತರ ಹಾಗೂ ಹಿಂದುಳಿದವರ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟವು ಸದಾ ಪ್ರೇರಣೆಯಾಗಿ ಉಳಿದಿದೆ. ಅವರ ಆದರ್ಶಗಳು ಮತ್ತು ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಸಮಾನತೆ ಮತ್ತು ನ್ಯಾಯಪಾಲಿತ ಸಮಾಜ ನಿರ್ಮಾಣದ ದಿಸೆಯಲ್ಲಿ ನಾವು ಎಲ್ಲರೂ ಕೈಜೋಡಿಸೋಣ ಎಂದು ಸಲಹೆ ನೀಡಿದರು.                                

ಈ ಸಂದರ್ಭದಲ್ಲಿ ಗ್ರಾಮದ ದಳಪತಿ ಹನುಮಗೌಡ ಪೊಲೀಸ್ ಪಾಟೀಲ್,ಗ್ರಾಮದ ಯುವ ಮುಖಂಡರಾದ ವೀರೇಶ ಕಾಳಿ,ವಿಜಯಕುಮಾರ್ ದಾಸರ್, ಮಂಜುನಾಥ ಸಜ್ಜನ್,ದ್ಯಾಮಣ್ಣ ಉಚ್ಚಲಕುಂಟಿ,ಶ್ರೀಕಾಂತ್ ಸಜ್ಜನ್,ದುರಗೇಶ ಕಾಳಿ,ಮುತ್ತು ಕಾಳಿ,ಶರಣಪ್ಪ ಕಾಳಿ,ನಿಂಗಜ್ಜ ನಡಲರ್,ಧರ್ಮಣ್ಣ ಕಾಳಿ,ಉಮೇಶ ತಲ್ಲೂರು,ರೈತಪರ ಹೋರಾಟಗಾರ ಸುರೇಶ ಚೌಡ್ಕಿ,ಈಶಪ್ಪ ವಣಗೇರಿ, ಫಕೀರಪ್ಪ ಹನ್ಮಟ್ಟಿ,ಸೇರಿದಂತೆ ಇತರರು ಇದ್ದರು

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!