Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement

ಡಿ.ಡಿ.ನ್ಯೂಸ್ : ಯಲಬುರ್ಗಾ ಪಟ್ಟಣದ ಎಸ್.ಎ ನಿಂಗೋಜಿ ಬಿ.ಎಡ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ದುರಗಪ್ಪ ಹಳ್ಳಿಗುಡಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದಾ ಪಿ ಎಚ್ ಡಿ ಪದವಿ ಲಭಿಸಿದೆ. 

ಮೂಲತಃ ಪ್ರಕಾಶ್ ಹಳ್ಳಿಗುಡಿ ಅವರು ಕುಕನೂರು ತಾಲೂಕಿನ ನಿಂಗಾಪುರ ಗ್ರಾಮದವರಾಗಿದ್ದು,ಶ್ರೀ ಶಾರದಮ್ಮ ವಿ ಕೂತಬಾಳ ಬಿಬಿಎ, ಬಿಸಿಎ, ಮತ್ತು ಬಿಕಾಮ್ ಪದವಿಗೆ ೩ ವರ್ಷಗಳ ಕಾಲ ಸಹ ಪ್ರಾಧ್ಯಾಪಕರಾಗಿ ಸೇವೆ. ಜಿಎಂಎಂಡಿಆರಎಸ್ ಪಿ ಯು ಕಾಲೇಜ್ ಹಿರೇಸಿಂದೋಗಿ ಹಾಗೂ ಕುಕನೂರಿನಲ್ಲಿ ೫ವರ್ಷ ಕನ್ನಡ ಉಪನ್ಯಾಸಕರಾಗಿ ಸೇವಿ ಸಲ್ಲಿಸಿದ್ದಾರೆ. ಅಲ್ಲದೆ ೬ ವರ್ಷಗಳ ಕಾಲ ಕೊಪ್ಪಳ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಇದೆ. ಪ್ರಸ್ತುತ ಯಲಬುರ್ಗಾ ಪಟ್ಟಣದ ಎಸ್,ಎ ನಿಂಗೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. news_1788156871_0_629.webpಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿ ಆಗಿ,ಎಸ್.ಪಿ,ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬೆಳಗಾವಿ ಜಿಲ್ಲಾ ರಾಯಬಾಗದಲ್ಲಿ ಪ್ರಾಧ್ಯಾಪಕರಾದ ಡಾ.

ವೈ.ಬಿ ಹಿಮ್ಮಡಿ ಅವರ ಮಾರ್ಗದರ್ಶನದಲ್ಲಿ ಜನಪದ ರಂಗಭೂಮಿ ಅಧ್ಯಯನಗಳ ಸಾತ್ವಿಕ ಸ್ವರೂಪ (Theatrical Futures of Folk Theatre studies) ಎಂಬ ವಿಷಯದಲ್ಲಿ ಸಂಶೋಧನಾ ಕೈಗೊಂಡು ಸಲ್ಲಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ (doctor of philosophy) ಪದವಿ ಘೋಷಿಸಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿ ವಿದ್ಯಾರಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!