Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಅಳಿವಿನಂಚಿನಲ್ಲಿರುವ ಗುಬ್ಬಚ್ಚಿಗಳನ್ನು ಉಳಿಸುವ ನಿಟ್ಟಿನಲ್ಲಿ ​ಇನ್ಫಿವರ್ಲ್ಡ್ ಫೌಂಡೇಶನ್

​Infiworld Foundation to save endangered sparrows

Advertisement

news_1776406453_5_508.webp

ಬೆಂಗಳೂರು: ಅಳಿವಿನಂಚಿನಲ್ಲಿರುವ ಗುಬ್ಬಚ್ಚಿಗಳನ್ನು ಉಳಿಸುವ ನಿಟ್ಟಿನಲ್ಲಿ ದಕ್ಷಿಣ ವಿಭಾಗದ ಪೊಲೀಸ್ ಠಾಣೆಗಳಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, ಕೃತಕ ಗೂಡುಗಳು ಗುಬ್ಬಚ್ಚಿಗಳಿಗೆ ಹೊಸ ಆಶ್ರಯ ತಾಣವಾಗಿವೆ.news_1776406453_4_246.webp
ನಗರ ಪ್ರದೇಶಗಳಲ್ಲಿ ಹೆಂಚಿನ ಮನೆಗಳು ಮಾಯವಾಗಿ, ಟೆರೇಸ್ ಮಾದರಿಯ ಕಟ್ಟಡಗಳು ಹೆಚ್ಚಾದಂತೆ ಗುಬ್ಬಚ್ಚಿಗಳಿಗೆ ಗೂಡು ಕಟ್ಟಲು ಸೂಕ್ತ ಸ್ಥಳ ಸಿಗುವುದು ಕಷ್ಟವಾಗಿದೆ. ಈ ಕಾರಣದಿಂದಾಗಿ ಗುಬ್ಬಚ್ಚಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ‘ಇನ್ಫಿವರ್ಲ್ಡ್’ ಎಂಬ ಎನ್‌ಜಿಒ ಸಂಸ್ಥೆಯು ಗುಬ್ಬಚ್ಚಿಗಳ ಉಳಿವಿಗೆ ಮಹತ್ವದ ಪ್ರಯತ್ನಕ್ಕೆ ಕೈಹಾಕಿದೆ.

news_1776406452_1_515.webp

news_1776406452_0_409.webp

ಈ ಸಂಸ್ಥೆಯು ಕೃತಕ ಗೂಡುಗಳನ್ನು ನಿರ್ಮಿಸಿ ದಕ್ಷಿಣ ವಿಭಾಗದ ಬನಶಂಕರಿ ಠಾಣೆ, ಮಹಿಳಾ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಆವರಣದಲ್ಲಿ ನೇತುಹಾಕಿದೆ. ಈ ಕೃತಕ ಗೂಡುಗಳಲ್ಲಿ ಗುಬ್ಬಚ್ಚಿಗಳು ಬಂದು ವಾಸಿಸಲು ಪ್ರಾರಂಭಿಸಿರುವುದು ಈ ಯೋಜನೆಯ ಯಶಸ್ಸಿಗೆ ಸಾಕ್ಷಿಯಾಗಿದೆ. ಇದು ಅಳಿವಿನಂಚಿನಲ್ಲಿರುವ ಗುಬ್ಬಚ್ಚಿ ಪ್ರಭೇದವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಇಡಲಾದ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ.

news_1776406452_2_374.webp

 

 

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!