Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರು

ಡಿ.ಡಿ. ನ್ಯೂಸ್ : ಕುಕನೂರು

Advertisement

ಸೂರ್ಯೋದಯ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ.

ಕುಕನೂರು: ಹಣ, ಆಸ್ತಿ ಸಂಪತ್ತಿಗೆ ಮನುಷ್ಯನಿಗೆ ಜ್ಞಾನದ ಸಂಪತ್ತು ಬಹಳ ಮುಖ್ಯ ಎಂದು ಶ್ರೀ ಅನ್ನದಾನೇಶ್ವರ ಮಠದ ಡಾ. ಮಹಾದೇವ ದೇವರು ಅಭಿಪ್ರಾಯ ಪಟ್ಟರು. 

ಪಟ್ಟಣದ ಕುಕನೂರ A-2 ವಲಯದ ಕಾರ್ಯ ಕ್ಷೇತ್ರದ ಸೂರ್ಯೋದಯ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಇಂದಿನ ಜಂಜಾಟ ಜೀವನದಲ್ಲಿ ಎಲ್ಲರೂ ಹಣ, ಆಸ್ತಿ, ಅಂತಸ್ತು ಸಂಪಾದಿಸುವ ಬರದಲ್ಲಿದ್ದಾರೆ. ಅದರ ಜೊತೆಗೆ ಜ್ಞಾನದ ಸಂಪತ್ತು ಬಹಳ ಮುಖ್ಯವಾಗಿದೆ. ತಾಯಂದಿರು ತಮ್ಮ ದುಡಿಮೆಯ ಸಂಪಾದನೆ ಯಲ್ಲಿ ಕೂಡಿಡುವ ಹಣವು ಆಪ್ತಃ ಕಾಲದ ಸಂದರ್ಭದಲ್ಲಿ ಉಪಯೋಗಕ್ಕೆ ಬರಲಿದೆ. ತಮ್ಮ ದುಡಿಮೆಯ ಜೊತೆಗೆ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಿಸುವ ಕಡೆಗೆ ಗಮನ ಹರಿಸಬೇಕು. ಬಡವರ ಕಲ್ಯಾಣಕ್ಕಾಗಿ ಸಾಲ ಹಾಗೂ ಧನ ಸಹಾಯ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಶಿಕ್ಷಣದ ಸಲುವಾಗಿ ಶಾಲಾ-ಕಾಲೇಜುಗಳಿಗೆ ಅನುದಾನ ಒದಗಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ‌ಎಂದರು. 

ಜ್ಞಾನ ವಿಕಾಸ ಸಮನ್ವಯಧಿಕಾರಿ ರೇಖಾ ಮೂಲಿಮನಿ, ವಲಯದ ಮೇಲ್ವಿಚಾರಕ ಶ್ರೀಶೈಲ ಮಾತನಾಡಿದರು. ಕೇಂದ್ರದ ಅಧ್ಯಕ್ಷೆ ಶಮಷಾದ್ ಬೇಗಂ‌, ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಇತರರು ಇದ್ದರು.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!