Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಸಂಗನಾಳದ ಹೆಮ್ಮೆ: ಈರಣ್ಣ ಲಗಳೂರರಿಗೆ ಪಿಎಚ್‌ಡಿ ಪದವಿ

ಡಿ.ಡಿ. ನ್ಯೂಸ್ : ಯಲಬುರ್ಗಾ

Advertisement
ಯಲಬುರ್ಗಾ: ತಾಲೂಕಿನ ಸಂಗನಾಳ ಗ್ರಾಮದ ವರಾದ ಸರ್ಕಾರಿ ವಸತಿಯುಕ್ತ ಮಾದರಿ ಪ್ರಥಮ ದರ್ಜೆ ಕಾಲೇಜು ತಳಬಾಳದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಈರಣ್ಣ ರಾಮಪ್ಪ ಲಗಳೂರ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಅರ್ಥಶಾಸ್ತ್ರ ವಿಭಾಗದಲ್ಲಿ “ಆನ್ ಇವ್ಯಾಲ್ಯೂಯೇಷನ್ ಆಫ್ ಮುದ್ರಾ ಯೋಜನಾ ಇನ್ ಕರ್ನಾಟಕ – ಎ ಕೇಸ್ ಸ್ಟಡಿ ಆಫ್ ಗದಗ ಡಿಸ್ಟ್ರಿಕ್ಟ್” ಎಂಬ ವಿಷಯದ ಮೇಲೆ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಈ ಗೌರವ ಲಭಿಸಿದೆ. ಏಪ್ರಿಲ್ 23, 2026ರಂದು ನಡೆದ ವಿಶ್ವವಿದ್ಯಾಲಯದ 75ನೇ ವಾರ್ಷಿಕ ಘಟಕೋತ್ಸವದಲ್ಲಿ ಕುಲಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ ಗೆಲೋಟ, ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಉಪಕುಲಪತಿಗಳು ಹಾಗೂ ಕುಲ ಸಚಿವರು ಉಪಸ್ಥಿತರಿದ್ದು ಪದವಿ ಪ್ರದಾನ ಮಾಡಿದರು. ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಬಳಗ ಹರ್ಷ ವ್ಯಕ್ತಪಡಿಸಿದ್ದು, ಸಂಗನಾಳ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದ್ದಾರೆ.

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!