Web Stories
Desha Dootha
ePaper
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ|ಯಲಬುರ್ಗಾ|ಕುಕನೂರು|ಕುಷ್ಟಗಿ|ಗಂಗಾವತಿ |ಕಾರಟಗಿ |ಕನಕಗಿರಿ| ಕೊಪ್ಪಳ ಸ್ಥಳೀಯ|ಸುತ್ತ-ಮುತ್ತ|Feature|ಪಾಲಿಟಿಕ್ಸ್|ಕ್ಷೇತ್ರವಾರು |
| LIVE |ಅಂತಾರಾಷ್ಟ್ರೀಯ|ರಾಷ್ಟ್ರೀಯ|ರಾಜ್ಯ |ಕಲ್ಯಾಣ ಕರ್ನಾಟಕ|ಕೊಪ್ಪಳ
ಯಲಬುರ್ಗಾಕುಕನೂರುಕುಷ್ಟಗಿಗಂಗಾವತಿ ಕಾರಟಗಿ ಕನಕಗಿರಿ ಕೊಪ್ಪಳ ಸ್ಥಳೀಯಸುತ್ತ-ಮುತ್ತFeatureಪಾಲಿಟಿಕ್ಸ್ಕ್ಷೇತ್ರವಾರುಲೇಖನ

ಜಾನಪದ ಸಂಗೀತ ನಶಿಸಿ ಹೋಗುವ ಅಂತದಲ್ಲಿ ನಾವಿದ್ದೇವೆ

ಡಿ.ಡಿ. ನ್ಯೂಸ್ ಕೊಪ್ಪಳ

Advertisement

*ಸಂಗೀತಕ್ಕೆ ಸಪ್ತ ಸ್ವರಗಳು ಅತ್ಯಗತ್ಯ : ಆದಯ್ಯ ಅಜ್ಜನವರು* 

ಕೊಪ್ಪಳ ಸಂಗೀತ ಇಂಪಾಗಿ ಕೇಳಲು ಸಪ್ತ ಸ್ವರಗಳು ಅತ್ಯಗತ್ಯ ಎಂದು ಆದಯ್ಯ ಅಜ್ಜನವರು 

ಅವರು ಹೇಳಿದರು.

ಸಮೀಪದ ಕೊಪ್ಪಳ ತಾಲೂಕಿನ ಚಳ್ಳಾರಿ ಗ್ರಾಮದಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಆವರಣದಲ್ಲಿ ಜಾನಪದ ಸಂಭ್ರಮ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಡಾ, ರಾಜಕುಮಾರ್ ಸಾಂಸೃತಿಕ ಮತ್ತು ವಿವಿಧ ಕಲಾ ರಂಗ ಸಂಸ್ಥೆ (ರಿ) ಕುಷ್ಟಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಡಾ, ರಾಜಕುಮಾರ್ ಸಾಂಸೃತಿಕ ಮತ್ತು ವಿವಿಧ ಕಲಾ ರಂಗ ಸಂಸ್ಥೆ (ರಿ) ಕುಷ್ಟಗಿ ಜಾನಪದ ಸಂಭ್ರಮ ಸಂಗೀತ ಕಾರ್ಯಕ್ರಮ 

 ಉದ್ಗಾಟಿಸಿ ಅವರು ಮಾತನಾಡಿದರು. 

ಮಕ್ಕಳು ಸಂಸ್ಕಾರವಂತರಾಗಲು ತಾಯಿಯ ಕೊಡುಗೆ ಎಷ್ಟು ಅಗತ್ಯವೋ ಹಾಗೆ ಸಂಗೀತ ನಮಗೆಲ್ಲ ಇಂಪಾಗಿ ಕೇಳಲು ಸಪ್ತ ಸ್ವರಗಳು ಅತ್ಯಗತ್ಯವಾಗಿದೆ. ಅರ್ಥವಿಲ್ಲದ ಪಾಶ್ಚಿಮಾತ್ಯ ಸಂಗೀತಕ್ಕೆ ಮಾರು ಹೋಗದೆ ನೋವು ನಿವಾರಕ ರಾಗಗಳುಳ್ಳ ನಮ್ಮ ದೇಶೀಯ ಸಂಗೀತಕ್ಕೆ ಹೆಚ್ಚು ಪ್ರಾಧಾನ್ಯತೆ ಕೊಡುವ ಮೂಲಕ ನೆಲದ ಸಾಹಿತ್ಯ, ಕಲೆ, ಸಾಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯವಾಗಬೇಕು. ಸಂಗೀತ ಕಲಾವಿದರನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರೋತ್ಸಾಹಿಸುತ್ತಿರುವುದು ಪ್ರಶಂಸನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.news_1779628619_0_707.webpಮುಖಂಡ ಹನಮಗೌಡ 

 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪುಟ್ಟರಾಜ ಕವಿ ಗವಾಯಿಗಳವರು ನಾಡಿನ ಅನೇಕ ಅಂಧ ಅನಾಥ ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ. ಜೊತೆಗೆ ನಾಡಿನ ಅನೇಕ ಊರುಗಳಲ್ಲಿ ಸಂಚರಿಸಿ ಬಡ ಮಕ್ಕಳಿಗೆ ವಿದ್ಯೆಯನ್ನು ಧಾರೆಎರೆದು ಸಂಗೀತ ಸಾಧಕರನ್ನಾಗಿ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು. 

ಸಂಗೀತ ಶಿಕ್ಷಕ ದೆವೇಂದ್ರಗೌಡ ಪೂಜಾರ್ ಜಾನಪದ ಸಂಗೀತ ಗಾಯನ ಮೂಲಕ ಶ್ರೋತೃಗಳ ಗಮನ ಸೆಳೆದರು. ಬಸವರಾಜ ಮಹಾಂತ ನಿರೂಪಿಸಿದರು ಕುಮಾರಿ ಸಂಗೀತಾ ಬಸವಣ್ಣಪ್ರಾಥಿಸಿದರುಕ್ಯಾಂಪ್ ಪ್ರಾರ್ಥಿಸಿದರು.

ಕಲಾವಿದರಾದ ದೇವೇಂದ್ರಗೌಡ ಪೂಜಾರಿ .ಶರಣುಕುಮಾರ ಗಂಗಾವತಿ,ಕುಮಾರಿ

ಸಂಗೀತಾ, ಮರಿಯಪ್ಪ ಗಾಯಕರು, ಹೋನ್ನಪ್ಪ ಭರತಗಿ, ನಾಡಿನ ಖ್ಯಾತ ರಂಗಭೂಮಿ ಕಲಾವಿದ ಹಾಗೂ ಅನುಭವಿ ಕ್ಯಾಷಿಯೋ ವಾದಕ ಶಿವಮೂರ್ತಿ ದೊಡ್ಡಮನಿ,

Author
Desha Dootha
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಿಕಾ ದಿನಾಚರಣೆ, ಜಿಲ್ಲಾ ಪತ್ರಕರ್ತರ ಸಮಾವೇಶದ ಭಿತ್ತಿಪತ್ರ ಬಿಡುಗಡೆಪ್ರಕಾಶ್ ಹಳ್ಳಿಗುಡಿ ಅವರಿಗೆ ಎಚ್ ಡಿ ಪದವಿ: ಹರ್ಷಹಿರೇಮನ್ನಾಪೂರದಲ್ಲಿ ಶನಿವಾರ ಆರಂಭವಾದ ೧೪ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಕಿಶನರಾವ್ ಕುಲಕರ್ಣಿ ಸಮಕಾಲಿನ ಸವಾಲುಗಳು ವಿಷಯವಾಗಿ ಮಾತನಾಡಿದರು.ಊರು ಕೊಳ್ಳೆ ಹೊಡೆದ ನಂತರ, ಕೋಟೆ ಬಾಗಿಲು ಹಾಕಿದರೇನಂತೆ?ಹಣಕ್ಕಿಂತ ಜ್ಞಾನ ಸಂಪತ್ತು ಬಹಳ ಮುಖ್ಯ: ಡಾ. ಮಹಾದೇವ ದೇವರುVB-G RAM G ಯೋಜನೆಯ ಅನುಷ್ಠಾನಿಸುವ ಕುರಿತು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಶಾಸಕ ಬಸವರಾಜ ರಾಯರಡ್ಡಿ ಬಂದರು ದಾರಿ ಬಿಡಿ ಪ್ಲೀಸ್..!ಯಲಬುರ್ಗಾ ದಲ್ಲಿ ಇಡ್ಲಿ ದೋಸೆ ಸಿಗವಲ್ಲವಂತೆ...!ರಾಯರಡ್ಡಿಯ ಗೌರವವನ್ನು ನಿರಾಕರಿಸಿದ ಸಿಎಂ ಡಿಕೆಶಿಭಾನಾಪುರದಲ್ಲಿ ಭೀಕರ ರಸ್ತೆ ದುರಂತ: ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿ, ಮೃತರ ಸಂಖ್ಯೆ ಐದಕ್ಕೆ ಏರಿಕೆ!